13/04/2026
ವಿಜಯೀ ಭವ - ಶ್ರೀ ಶ್ರೀ ಸತ್ಯ ವಿಜಯ ತೀರ್ಥರು
||ಸತ್ಯಪೂರ್ಣಾಂಬುಧೇರ್ಜಾತೋ ವಿದ್ವಜ್ಜನವಿಜೃಂಭಿತ: |
ಧನೀಧ್ವಂಸೀತು ನಸ್ತಾಪಂ ಶ್ರೀಸತ್ಯವಿಜಯೋಡುಪ: ||
ಉತ್ತರಾಧಿ ಮಠದ ಯತಿ ಪರಂಪರೆಯಲ್ಲಿ ಬರುವ "ವಿಜಯೀಭವ" ಎಂದು ಎಲ್ಲರಿಗು ಹರಿಸಿ ಕೇವಲ ಮಂತ್ರಾಕ್ಷತೆಯ ಅನುಗ್ರಹ ಮತ್ತು ಮಹಿಮೆಯನ್ನು ತೋರಿಸಿದ ಗುರುಗಳು, ಮತ್ತು ಅವರ ಹೆಸರಿನಿಂದಲೇ ಇಂದಿಗೂ ಆ ಊರನ್ನು ಗುರುತಿಸುವ ಯತಿ ಶ್ರೇಷ್ಠರಾದ ಶ್ರೀ ಶ್ರೀ ಸತ್ಯವಿಜಯ ತೀರ್ಥರ ಆರಾಧನಾ ಮಹೋತ್ಸವ.
ಗುರುಗಳ ಬಗೆಗಿನ ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಓದಿ
Sri SatyaVijaya Thirtharu ©️ Phanindra k ವಿಜಯೀ ಭವ – ಶ್ರೀ ಶ್ರೀ ಸತ್ಯ ವಿಜಯ ತೀರ್ಥರು(ಆರಾಧನಾ ಮಹೋತ್ಸವ ವಿಶೇಷ) ||ಸತ್ಯಪೂರ್ಣಾಂಬುಧೇರ್ಜಾತೋ ವಿದ್ವಜ್ಜನವ....