ಸುರಂಜನ್ ಸಿಂಧೂರ ಸೇವಾ ಸಮಿತಿ -ರಿ, ಜಮಖಂಡಿ

  • Home
  • India
  • Jamkhandi
  • ಸುರಂಜನ್ ಸಿಂಧೂರ ಸೇವಾ ಸಮಿತಿ -ರಿ, ಜಮಖಂಡಿ

ಸುರಂಜನ್ ಸಿಂಧೂರ ಸೇವಾ ಸಮಿತಿ -ರಿ, ಜಮಖಂಡಿ Contact information, map and directions, contact form, opening hours, services, ratings, photos, videos and announcements from ಸುರಂಜನ್ ಸಿಂಧೂರ ಸೇವಾ ಸಮಿತಿ -ರಿ, ಜಮಖಂಡಿ, Religious organisation, Kosti Galli Jamkhandi, Jamkhandi.

ಜೀವಜಲ, ಜಲಕ್ಷಾಮ ನಿವಾರಣೆ, ಅನ್ನದಾತ ರೈತ ಶ್ರೇಯೋ ಅಭಿವೃಧ್ದಿಗಾಗಿ ವಿದ್ಯಾಥಿ೵/ನಿಯರಿಗೆ ಉತ್ತಮ ವಿಧ್ಯಾಪ್ರಗತಿಗಾಗಿ, ದಾಂಪತ್ಯ ಕಲಹ, ಸಾಲಬಾಧೆಯಿಂದ ಮುಕ್ಕತಿ ಹೊಂದಲು, ವಿವಾಹ ಮತ್ತು ಸಂತಾನ ಭಾಗ್ಯವಿಲ್ಲದವರಿಗೆ, ಇಷ್ಟಾಥ೵ ಸಿದ್ಧಿಗಾಗಿ, ಸಕಲ ಮಾನವ ಸಂಕುಲಕ್ಕೆ ಶಾಂತಿ, ನೆಮ್ಮದಿ, ಆಯಸ್ಸು,ಆರೋಗ್ಯ, ಮತ್ತು ಸಕಲೈಶ್ವಯ೵ ಪ್ರಾಪ್ತಿಗಾಗಿ.

26/08/2017
14/08/2017

ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಸಂಪ್ರದಾಯಗಳ ಕುರಿತು ಮಾಹಿತಿ
1) ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.
2)ಮನೆಯ ಮುಖ್ಯ ದ್ವಾರ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ.ಅಷ್ಟು ಮಾತ್ರವೇ ಅಲ್ಲ ಬೇರೆ ಯಾರು ಸಹ ಹೊಸ್ತಿಲ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ.
3). .ಸಂಜೆ ದೀಪ ಹೊತ್ತಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ.ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ
ಹಾಕಬೇಡಿ. ಒಂದುಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.
4)ಪರಕೆಯ ತುದಿಯ ಭಾಗ (ಕಸ ಗುಡಿಸುವ ಭಾಗ)ವನ್ನು ಮೇಲೆ ಮಾಡಿ ನಿಲ್ಲಿಸಬೇಡಿ ಅದು ಸ್ಮಶಾನ ಮನೆಯ
ಸೂಚಕವಾಗಿದೆ. ಆದ್ದರಿಂದ ಹಾಗೆ ಇಡುವುದು ಸತ್ತವರ ಮನೆಯಲ್ಲಿ ಮಾತ್ರ.
5)ಮೊರ,ಪರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿಯಬೇಡಿ ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೆ ಪರಕೆಗೆ ನಮಸ್ಕರಿಸಿ.
6)ಚಪ್ಪಲಿಗಳನ್ನು ಮನೆಯ ಹೊಸ್ತಿಲು ಮತ್ತು ಮುಖ್ಯ ದ್ವಾರದ ಎದುರಿಗೆ ಅಥವಾ ಬಳಿ ಬಿಡಬೇಡಿ ಪಕ್ಕದಲ್ಲಿ ಸ್ವಲ್ಪ
ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು.
ರಂಗೋಲಿ ಹಾಕದೆ ಹಾಗೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ.ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರು ಹಾಕಿ.
7)ಮನೆಯ ಗೋಡೆಯ ಮೇಲೆ,ದೇವರ ಮನೆ ಮುಂತಾದ ಸ್ಥಳಗಳಲ್ಲಿ ಗೋಡೆಗಳ ಮೇಲೆ ಶಾಯಿ ಅಥವಾ ಕರಿ ಬಣ್ಣ
ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.
8)ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು ಓಡಾಡಬೇಡಿ.ಕಾಲಿನ ಪಾದವನ್ನು ಎತ್ತಿ ಇಟ್ಟು
ನೆಡೆಯಬೇಕು. ಸಾಧ್ಯವಾದಷ್ಟು ಶಬ್ದ ಕಡಿಮೆ ಇರಲಿ.ಹೆಣ್ಣುಮಕ್ಕಳು ಕಾಲಿಗೆ ಕಾಲ್ಗೆಜ್ಜೆಯನ್ನು ಧರಿಸುವುದು ಒಳ್ಳೆಯದು
9)ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ದಗಳಿಂದ ಬಯ್ಯಬೇಡಿ,ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳು ಅವಾಚ್ಯ ಶಬ್ದಗಳಿಂದ ಬಯ್ಯಲುಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.
9)ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ(.ಒಂದು ವೇಳೆ ನೀವೇನಾದರೂ ಧರಿಸಿದರೆ
ಮಾಟ ,ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಪರಿಣಾಮ ಬೇಗ .
10)ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರ್ಯದ ಸಂಕೇತವಾಗಿದೆ.
11)ಉಗುರುಗಳನ್ನುಸಂಜೆ,ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ ಹಾಗೆ ಶುಕ್ರವಾರ, ಮಂಗಳವಾರ, ಹಾಗೂ ಶನಿವಾರದ ದಿನ
ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಎಸೆಯಬಾರದು.ಹಾಲನ್ನು ಚೆಲ್ಲಿದ್ದರೆ ತುಳಿದುಕೊಂಡು ಓಡಾಡಬೇಡಿ ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು.
11)ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು,ಕುಂಕುಮವಿಲ್ಲದ ಹಣೆ, ಕೆದರಿದ ಕೂದಲು ಅರಿಶಿನ ಹಚ್ಚದ ಕೈ ಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ
12).ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.
13) ಹಾಸಿಗೆ ,ಸೋಫಾ ,ಮಂಚದ ಮೇಲೆ ಕುಳಿತು ದ್ಯಾನ ಪೂಜೆಗಳನ್ನು ಮಾಡಬೇಡಿ ಅಂತಹವು ಯಾವ
ಫಲವನ್ನು ನೀಡುವುದಿಲ್ಲ.
14)ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ಮಾಡಿಕೊಳ್ಳಿ.ಮುಸ್ಸಂಜೆ ವೇಳೆ ಮತ್ತು
ಸೂರ್ಯೋದಯದ ಸಮಯದಲ್ಲಿ ಮಲಗಬೇಡಿ ಹಾಗೆ ಮಾಡಿದರೆ ಅದು ದರಿದ್ರಲಕ್ಷ್ಮೀ. ಮನೆಯಲ್ಲಿ ತಾಂಡವವಾಡುತ್ತಾಳೆ.
ಕರ್ಮ ಅಂದರೆ ಬೇರೇನೂ ಅಲ್ಲ.
ನಾವು ಮಾಡಿದ,
ತಪ್ಪು-ಸರಿಗಳನ್ನು ಅನುಭವಿಸುವುದು.

14/08/2017

Part :5
💚ಕೊಂಚ ಆಲೋಚಿಸಿ ನೋಡಿ💚
"ಕೆಲವರು ಜಗಳವಾದ ತಕ್ಷಣ ಕ್ಷಮೆಯನ್ನು ಕೇಳುತ್ತಾರೆ
ಇದರರ್ಥ
ಅವರಿಗೆ ಬೇರೆಯಾರೂ ಸಿಗಲ್ಲ, ಅಥವಾ ತಪ್ಪು ಅವರದ್ದೇ
ಅಂತರ್ಥವಲ್ಲ ಬದಲಾಗಿ ಅವರು ಸಂಭಂದಕ್ಕೆ ಹೆಚ್ಚು ಬೆಲೆ
ಕೊಡುತ್ತಾರೆ ಅಂತರ್ಥ"
😢

10/04/2017

☘🌱☘🌱☘🌱☘🌱
*ಶತ್ರುಗಳು ಹುಟ್ಟಬೇಕೆಂದರೆ,*
*ನೀವು ಅನ್ಯಾಯ ಮಾಡಬೇಕೆಂದಿಲ್ಲಾ;*
*ಕೆಲವೊಮ್ಮೆ ಜೀವನದಲ್ಲಿ,*
*ನೀವು ಸಾಧಿಸುವ ಯಶಸ್ಸುಗಳೇ ನಿಮಗೆ ಶತ್ರುಗಳನ್ನು ಸೃಷ್ಟಿಸುತ್ತವೆ...*

*ಶುಭೋದಯ*

09/04/2017

💥 ಮುತ್ತಿನಂತ ಮಾತು 💥

ಕೈಯಲ್ಲಿರೋ ರೇಖೆಗಳನ್ನೋ ಅಥವಾ ಹಣೆಯಲ್ಲಿ ಕಾಣದ ಹಣೆಬರಹವನ್ನೋ ನಂಬಿ ಕುರುಡು ಜೀವನ ನಡೆಸೋದಕ್ಕಿಂತ,
ನಮ್ಮ ತಲೆಯಲ್ಲಿರೊ ಜ್ಞಾನವನ್ನು ಮತ್ತು ಮನಸ್ಸಲ್ಲಿರೋ ಆತ್ಮವಿಶ್ವಾಸ ನಂಬಿ ಅರ್ಥಪೂರ್ಣ ಜೀವನ ನಡೆಸಿದರೆ ಯಾವುದು ಅಸಾಧ್ಯವಲ್ಲ.... 🌺🌺ಶುಭೋದಯ🌺🌺
🍀🍀ಶುಭದಿನ🍀🍀

01/03/2017
08/01/2017

ನಂಬಿಕೆ ಇದ್ದರೆ ಮೌನವೂ ಅರ್ಥವಾಗುತ್ತದೆ.
ನಂಬಿಕೆ ಇಲ್ಲದಿದ್ದರೆ ಪ್ರತಿ ಶಬ್ದದಲ್ಲೂ ಅಪಾರ್ಥ ಗೋಚರಿಸುತ್ತದೆ.
ನಂಬಿಕೆ ಎಲ್ಲಾ ಸಂಬಂಧಗಳ ಜೀವಾಳ.

08/01/2017

ಅಬ್ದುಲ್ ಕಲಾಂ ಅವರ
24 ಆಯ್ದ ಹಿತನುಡಿಗಳು:~

```1) ನಿನ್ನ ಕನಸು ನನಸಾಗಬೇಕಿದ್ದರೆ.. ಮೊದಲು ನೀನು ಕನಸು ಕಾಣು..

2) ನಿದ್ದೆಯಲ್ಲಿ ಕಾಣುವುದಲ್ಲ .. ನಿದ್ದೆಗೆಡಿಸಿ ಕಾಡುವುದು

3) ಯಶಸ್ಸನ್ನು ಅನುಭವಿಸಬೇಕಿದ್ದರೇ ಕಷ್ಟಗಳು ತುಂಬಾ ಮುಖ್ಯ

4) ನಮ್ಮ ಸಹಿ ಹಸ್ತಾಕ್ಷರವಾಗಿ ಬದಲಾಗುವುದೇ ಯಶಸ್ಸು..

5) ಸೋಲಿನ ಕತೆಗಳನ್ನು ಓದುವುದರಿಂದ ಗೆಲುವಿನ ಹಾದಿ ತಿಳಿಯುತ್ತದೆ ..

6) ಸೋಲೆಂಬ ರೋಗ ಕೊಲ್ಲಲು ಆತ್ಮವಿಶ್ವಾಸ ಮತ್ತು ಶ್ರಮವೇ ಮದ್ದು..

7) ನಮ್ಮ ಮಕ್ಕಳ ಉತ್ತಮ ನಾಳೆಗಾಗಿ ನಮ್ಮ ಇಂದನ್ನು ತ್ಯಾಗ ಮಾಡೋಣ..

8) ಯಾವುದೇ ಸಮಸ್ಯೆಗೂ ಯುದ್ಧ ಅಂತಿಮ ಪರಿಹಾರವಲ್ಲ..

9) ಅತೀ ಸಂತೋಷ ಅಥವಾ ಅತೀ ದುಃಖವಾದಾಗ ಮಾತ್ರ ಕವನ ಸೃಷ್ಟಿ

10) ಯುವಕರು ಕೆಲಸ ಹುಡುಕಬಾರದು.. ಕೆಲಸ ಉತ್ಪಾದಕರಾಗಬೇಕು

11) ವಿಜ್ಞಾನ ಮಾನವೀಯತೆಗೆ ಸುಂದರ ಉಡುಗೊರೆ. ನಾವು ಅದನ್ನು ವಿರೂಪಗೊಳಿಸಬಾರದು

12) ಮಳೆ ಬಂದಾಗ ಎಲ್ಲ ಹಕ್ಕಿಗಳು ಮರದ ಆಶ್ರಯ ಪಡೆಯುತ್ತವೆ. ಆದರೆ ಹದ್ದುಗಳು ಮೋಡದಿಂದಲೂ ಮೇಲಕ್ಕೆ ಹೋಗಿ ಹಾರಾಡುತ್ತವೆ. ಸಮಸ್ಯೆ ಎಲ್ಲರಿಗೂ ಇದೆ. ಆದರೆ ಅದನ್ನು ಹೇಗೆ ಎದುರಿಸ್ತೀರಿ ಎನ್ನುವುದು ಮುಖ್ಯ

13) ಯಾವುದರಲ್ಲೂ ತೊಡಗಿಸಿಕೊಳ್ಳದೇ ಇದ್ದರೆ ನೀವು ಯಶಸ್ವಿಯಾಗಲ್ಲ. ತೊಡಗಿಸಿಕೊಂಡರೆ ಯಾವುದೇ ಕಾರಣಕ್ಕೂ ಸೋಲಲ್ಲ

14) ನಮಗೆಲ್ಲರಿಗೂ ಒಂದೇ ಪ್ರತಿಭೆ ಹೊಂದಿಲ್ಲ. ಆದರೆ ಪ್ರತಿಭೆಯನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಸಮಾನ ಅವಕಾಶವಿರುತ್ತೆ

15) ಸೂರ್ಯನಂತೆ ಪ್ರಜ್ವಲಿಸಬೇಕಿದ್ದರೆ, ಸೂರ್ಯನಂತೆ ಮೊದಲು ಉರಿಯಬೇಕು

16) ನಿಮ್ಮ ಮೊದಲ ಜಯದ ನಂತರ ವಿಶ್ರಾಂತಿ ಪಡೆಯಬೇಡಿ. ಯಾಕಂದ್ರೆ ನೀವು ಎರಡನೇ ಬಾರಿ ಸೋತರೆ, ಮೊದಲನೇ ಜಯ ಬರೀ ಅದೃಷ್ಟ ಎಂದು ತೆಗಳುವವರು ಹೆಚ್ಚು ಇರುತ್ತಾರೆ

17) ಕೆಲವರನ್ನು ಸೋಲಿಸುವುದು ಭಾರೀ ಸುಲಭ. ಆದ್ರೆ ಕೆಲವರನ್ನು ಗೆಲ್ಲುವುದು ಭಾರೀ ಕಷ್ಟ

18) ನೀವು ಮಾಡುವ ಕೆಲಸವನ್ನು ಪ್ರೀತಿಸಿ, ಶ್ರದ್ಧೆಯಿಂದ ಕೆಲಸ ಮಾಡಿ ಆತ್ಮಶುದ್ಧಿ ಮಾಡಿಕೊಳ್ಳಿ..

19) ನಿಮ್ಮ ಭವಿಷ್ಯ ಬದಲಾಗಬೇಕಾದ್ರೆ, ಮೊದಲು ನಿಮ್ಮ ಹವ್ಯಾಸಗಳನ್ನು ಬದಲಿಸಿಕೊಳ್ಳಿ..

20) ಸ್ಪಷ್ಟ ಗುರಿ.. ವಿಷಯ ಜ್ಞಾನ.. ನಿರಂತರ ಶ್ರಮ.. ಅಧ್ಯಯನ ಶೀಲತೆ

21) ಜೀವನ ಮತ್ತು ಸಮಯ ನಮ್ಮ ಉತ್ತಮ ಶಿಕ್ಷಕರು

22) ಜೀವನ ನಮ್ಮ ಗುರಿಯನ್ನು ನಿರ್ದೇಶಿಸುತ್ತದೆ. ಸಮಯ ಜೀವನದ ಮೌಲ್ಯವನ್ನು ನಿರ್ಧರಿಸುತ್ತದೆ

23) ನಾವು ಸ್ವತಂತ್ರರಾಗದಿದ್ದರೆ, ಯಾರೂ ಗೌರವಿಸುವುದಿಲ್ಲ

24) ನಿನ್ನ ತಪ್ಪುಗಳೇ ನಿನ್ನ ನಿಜವಾದ ಗುರು```

03/01/2017

☘ *ಮುಂಜಾನೇ ಮಾತು* ☘
ಆತ್ಮ ಎಂದರೆ ನಾನು, ವಿಶ್ವಾಸ ಎಂದರೆ ನಂಬಿಕೆ. ನಮ್ಮಲ್ಲಿ ನಮಗಿರುವ ನಂಬಿಕೆಯೇ ಆತ್ಮವಿಶ್ವಾಸ. ದೇವರನ್ನು ನಂಬುವದಕ್ಕಿಂತ ಮೊದಲು ನಮ್ಮನ್ನು ನಾವು ನಂಬಬೇಕು ...
🌅 *ಶುಭೋದಯ* 🌅

01/01/2017

ನಿಮಗೂ ಹಾಗೂ ನಿಮ್ಮ ಕುಟುಂಬಕ್ಕು ಹೊಸ ವರ್ಷದ ಹಾರ್ದಿಕ ಶುಭಾಶಯಗಳು.

21/12/2016

*ಕೋಪದಿಂದ ಮಾತನಾಡಿದರೆ ಗುಣವನ್ನು ಕಳೆದುಕೊಳ್ಳುವೆ.*
*ಹೆಚ್ಚಾಗಿ ಮಾತನಾಡಿದರೆ "ಶಾಂತಿ"ಯನ್ನು ಕಳೆದುಕೊಳ್ಳುವೆ.*
*ಅನಗತ್ಯವಾಗಿ ಮಾತನಾಡಿದರೆ ಕೆಲಸವನ್ನು ಕಳೆದುಕೊಳ್ಳುವೆ.*
*ಅಹಂಕಾರದಿಂದ ಮಾತನಾಡಿದರೆ*
*ಪ್ರೀತಿಯನ್ನು ಕಳೆದುಕೊಳ್ಳುವೆ.*
*ಸುಳ್ಳು ಸುಳ್ಳು ಮಾತನಾಡಿದರೆ*
*ಹೆಸರು ಕಳೆದುಕೊಳ್ಳುವೆ.*
*ವೇಗವಾಗಿ ಮಾತನಾಡಿದರೆ* *ಅರ್ಥವನ್ನು ಕಳೆದುಕೊಳ್ಳುವೆ*
*ಪ್ರೀತಿಯಿಂದ ಮಾತನಾಡಿದರೆ* *ಎಲ್ಲವನ್ನು ಗಳಿಸಿಕೊಳ್ಳುವೆ*..

🍁 *ಶುಭೋದಯ* 🍁

Address

Kosti Galli Jamkhandi
Jamkhandi
587301

Telephone

9342655655

Website

Alerts

Be the first to know and let us send you an email when ಸುರಂಜನ್ ಸಿಂಧೂರ ಸೇವಾ ಸಮಿತಿ -ರಿ, ಜಮಖಂಡಿ posts news and promotions. Your email address will not be used for any other purpose, and you can unsubscribe at any time.

Share