15/12/2025
ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರು ಶರಣ ಶ್ರೀ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ಶರಣರಗೆ ಚಿರಶಾಂತಿ ದೊರೆಯಲಿ.
ಬಯಲುದಿಂದ ಬಂದಿದ್ದರು. ಮೃತ್ಯಲೋಕದಲ್ಲಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ಮಾಡಿ ಮತ್ತೆ ಬಯಲಿನಲ್ಲಿ ಬಯಲಾದರು.
ಎಮ್ಮವರಿಗೆ ಸಾವಿಲ್ಲ, ಎಮ್ಮವರು ಸಾವನರಿಯರು,
ಸಾವೆಂಬುದು ಸಯವಲ್ಲ.
ಲಿಂಗದಲ್ಲಿ ಉದಯವಾದ ನಿಜೈಕ್ಯರಿಗೆ
ಆ ಲಿಂಗದಲ್ಲಿಯಲ್ಲದೆ ಬೇರೆ ಮತ್ತೊಂದೆಡೆಯಿಲ್ಲ.
ಕೂಡಲ ಸಂಗಮದೇವರ ಶರಣ ಸೊಡ್ಡಳ ಬಾಚರಸರು
ನಿಜಲಿಂಗದ ಒಡಲೊಳಗೆ ಬಗಿದು ಹೊಕ್ಕಡೆ,
ಉಪಮಿಸಬಲ್ಲವರ ಕಾಣೆನು