13/12/2025
ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು
ಜೈ ಕಾಲಭೈರವ!